22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

ಮೂಡಬಿದ್ರಿ : ದ. ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ (ರಿ) ಕೋಟೆಬಾಗಿಲು ಮೂಡಬಿದ್ರಿ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ಕೋಟೆಬಾಗಿಲು ವತಿಯಿಂದ ಆಟಿದ ಕೂಟ – 2024 ಜು.28 ರಂದು ವೀರಮಾರುತಿ ಕಲಾ ಮಂದಿರ, ವೀರಮಾರುತಿ ದೇವಸ್ಥಾನ, ಕೋಟೆಬಾಗಿಲು ನಡೆಯಲಿದೆ.

ಕಾರ್ಯಕ್ರಮಗಳು: ಗುಂಪು ಗಾಯನ -ತುಳು ಜಾನಪದ ಹಾಡುವವರಿಗೆ ಮಾತ್ರ ಅವಕಾಶ, ಒಂದು ಗುಂಪಿನಲ್ಲಿ ಕನಿಷ್ಟ 4 ಮಂದಿ ಇರಬೇಕು.
ಕೆಲವೊಂದು ವೈಯುಕ್ತಿಕ ಸ್ಪರ್ಧೆಗಳು : 60 ವರ್ಷ ಮೇಲ್ಪಟ್ಟವರು ವೈಯುಕ್ತಿಕ ಗಾಯನವನ್ನು ಹಾಡಬಹುದು. , ತುಳು ಪಾರ್ದನ, ತುಳು-ಕನ್ನಡ ಜಾನಪದ ಹಾಡು.
ನೃತ್ಯ ಕಾರ್ಯಕ್ರಮ : ತುಳು-ಕನ್ನಡ ಜಾನಪದ ನೃತ್ಯ ಕಾರ್ಯಕ್ರಮ , ಕನಿಷ್ಟ ಒಂದು ಗುಂಪಿನಲ್ಲಿ 4 ಮಂದಿ ಇರಬೇಕು.

ಇತರ ಕೆಲವೊಂದು ವಿವಿಧ ವಿಭಾಗಳಲ್ಲಿ ಸ್ಪರ್ಧೆಗಳು ಇರಲಿವೆ ಎಂದು ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ನವೀನ್ ಹೆಗ್ಡೆ ತಿಳಿಸಿದ್ದಾರೆ.

Related posts

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya

ಫೆ.2-7: ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ಲಭ್ಯ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಜು.13: ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ (ಆಟಿ) ಸೇಲ್: 10% ಫ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya
error: Content is protected !!