25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

ಮೂಡಬಿದ್ರಿ : ದ. ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ (ರಿ) ಕೋಟೆಬಾಗಿಲು ಮೂಡಬಿದ್ರಿ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ಕೋಟೆಬಾಗಿಲು ವತಿಯಿಂದ ಆಟಿದ ಕೂಟ – 2024 ಜು.28 ರಂದು ವೀರಮಾರುತಿ ಕಲಾ ಮಂದಿರ, ವೀರಮಾರುತಿ ದೇವಸ್ಥಾನ, ಕೋಟೆಬಾಗಿಲು ನಡೆಯಲಿದೆ.

ಕಾರ್ಯಕ್ರಮಗಳು: ಗುಂಪು ಗಾಯನ -ತುಳು ಜಾನಪದ ಹಾಡುವವರಿಗೆ ಮಾತ್ರ ಅವಕಾಶ, ಒಂದು ಗುಂಪಿನಲ್ಲಿ ಕನಿಷ್ಟ 4 ಮಂದಿ ಇರಬೇಕು.
ಕೆಲವೊಂದು ವೈಯುಕ್ತಿಕ ಸ್ಪರ್ಧೆಗಳು : 60 ವರ್ಷ ಮೇಲ್ಪಟ್ಟವರು ವೈಯುಕ್ತಿಕ ಗಾಯನವನ್ನು ಹಾಡಬಹುದು. , ತುಳು ಪಾರ್ದನ, ತುಳು-ಕನ್ನಡ ಜಾನಪದ ಹಾಡು.
ನೃತ್ಯ ಕಾರ್ಯಕ್ರಮ : ತುಳು-ಕನ್ನಡ ಜಾನಪದ ನೃತ್ಯ ಕಾರ್ಯಕ್ರಮ , ಕನಿಷ್ಟ ಒಂದು ಗುಂಪಿನಲ್ಲಿ 4 ಮಂದಿ ಇರಬೇಕು.

ಇತರ ಕೆಲವೊಂದು ವಿವಿಧ ವಿಭಾಗಳಲ್ಲಿ ಸ್ಪರ್ಧೆಗಳು ಇರಲಿವೆ ಎಂದು ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ನವೀನ್ ಹೆಗ್ಡೆ ತಿಳಿಸಿದ್ದಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಗೇರುಕಟ್ಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪುರುಷೋತ್ತಮ ಜಿ

Suddi Udaya

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya

ಉಜಿರೆ ಯು.ಎಸ್ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya
error: Content is protected !!