23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

ಮೂಡಬಿದ್ರಿ : ದ. ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ (ರಿ) ಕೋಟೆಬಾಗಿಲು ಮೂಡಬಿದ್ರಿ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ಕೋಟೆಬಾಗಿಲು ವತಿಯಿಂದ ಆಟಿದ ಕೂಟ – 2024 ಜು.28 ರಂದು ವೀರಮಾರುತಿ ಕಲಾ ಮಂದಿರ, ವೀರಮಾರುತಿ ದೇವಸ್ಥಾನ, ಕೋಟೆಬಾಗಿಲು ನಡೆಯಲಿದೆ.

ಕಾರ್ಯಕ್ರಮಗಳು: ಗುಂಪು ಗಾಯನ -ತುಳು ಜಾನಪದ ಹಾಡುವವರಿಗೆ ಮಾತ್ರ ಅವಕಾಶ, ಒಂದು ಗುಂಪಿನಲ್ಲಿ ಕನಿಷ್ಟ 4 ಮಂದಿ ಇರಬೇಕು.
ಕೆಲವೊಂದು ವೈಯುಕ್ತಿಕ ಸ್ಪರ್ಧೆಗಳು : 60 ವರ್ಷ ಮೇಲ್ಪಟ್ಟವರು ವೈಯುಕ್ತಿಕ ಗಾಯನವನ್ನು ಹಾಡಬಹುದು. , ತುಳು ಪಾರ್ದನ, ತುಳು-ಕನ್ನಡ ಜಾನಪದ ಹಾಡು.
ನೃತ್ಯ ಕಾರ್ಯಕ್ರಮ : ತುಳು-ಕನ್ನಡ ಜಾನಪದ ನೃತ್ಯ ಕಾರ್ಯಕ್ರಮ , ಕನಿಷ್ಟ ಒಂದು ಗುಂಪಿನಲ್ಲಿ 4 ಮಂದಿ ಇರಬೇಕು.

ಇತರ ಕೆಲವೊಂದು ವಿವಿಧ ವಿಭಾಗಳಲ್ಲಿ ಸ್ಪರ್ಧೆಗಳು ಇರಲಿವೆ ಎಂದು ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ನವೀನ್ ಹೆಗ್ಡೆ ತಿಳಿಸಿದ್ದಾರೆ.

Related posts

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

Suddi Udaya

ಉಂಬೆಟ್ಟು ಸ. ಉ.ಪ್ರಾ. ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

Suddi Udaya

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

Suddi Udaya
error: Content is protected !!