23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

ಶಿಶಿಲ ಗ್ರಾಮ ಪಂಚಾಯತ್ ಮಟ್ಟದ ಸೃಷ್ಠಿ ಸಂಜೀವಿನಿ ಮಹಿಳಾ ಒಕ್ಕೂಟದ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯೆಯರು ಶಿಶಿಲ ಗ್ರಾಮದ ಎಳ್ಳುಮಜಲು ಎಂಬಲ್ಲಿ ಭತ್ತದ ಗದ್ದೆಯನ್ನು ಪಡೆದುಕೊಂಡು ಉಳುಮೆ ಮಾಡಿ ನೇಜಿ ನೆಡುವ ಕಾರ್ಯಕ್ರಮ ಜು.24 ರಂದು ನಡೆಯಿತು.


ಕಾರ್ಯಕ್ರಮದಲ್ಲಿ ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುದಿನ್ ಕುಮಾರ್ , ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ , ಸಂಜೀವಿನಿ ಕಾರ್ಯಕ್ರಮದ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾಶ್ರೀ ,ಬೆಳ್ತಂಗಡಿ ತಾಲೂಕು ನೇತ್ರಾವತಿ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ, ಶಿಶಿಲ ಸೃಷ್ಠಿ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಗಿರಿಜಾ ಕೆದಿಲಾಯ, ಎಮ್.ಬಿ.ಕೆ ಶ್ರೀಮತಿ ಶಾರದಾ, ಎಲ್.ಸಿ.ಆರ್‍.ಪಿ ಶಶಿ ಮತ್ತು ಶ್ರೀಮತಿ ಸಂಧ್ಯಾ , ಕೃಷಿ ಸಖಿ ಶ್ರೀಮತಿ ವಸಂತಿ, ಗಿರಿಜನ ಕಾಲೊನಿ ಅಂಗನವಾಡಿ ಕಾರ್ಯಕರ್ತೆ ಯಶೋದಾ ,ನಿವೃತ್ತ ಮುಖ್ಯ ಶಿಕ್ಷಕಿ ಸುಗುಣ ಕುಮಾರಿ ,ಆಶಾ ಕಾರ್ಯಕರ್ತೆ ಶ್ರೀಮತಿ ರೂಪಾ ,ಮತ್ಸ್ಯ ಶಿವದುರ್ಗಾ ಮಹಿಳಾ ಭಜನಾ ಸಂಘದ ಅಧ್ಯಕ್ಷರಾದ ವಿಶಾಲಾಕ್ಷಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.

ಮಹಿಳೆಯರು ಗದ್ದೆ ನಾಟಿಯ ಸಂದರ್ಭದಲ್ಲಿ ಹಾಡುವ ಓಬೇಲೆ ಹಾಗೂ ಕಬಿತೆಗಳು ನಡೆಯಿತು.

Related posts

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya
error: Content is protected !!