ತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

ಉಜಿರೆ : ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇ‌ಟಿ-2024 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್‌ಡಿ‌ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜುಲೈ 25 ರಿಂದ ಆರಂಭಿಸಲಾಗುವುದು.

ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಯ್ಕೆಯನ್ನು ನಮೂದಿಸಲು ಬರುವಾಗ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ಡ್ ಮೊಬೈಲ್, ಸಿ.ಇ.ಟಿ ಸೀಕ್ರೆಟ್ ಕೀ, ಪಾಸ್ ವರ್ಡನ್ನು ಜೊತೆಗೆ ತರಲು ಕೋರಲಾಗಿದೆ.
ಸಂಪರ್ಕ ಸಮಯ 10AM-4PM ಹೆಚ್ಚಿನ ಮಾಹಿತಿಗಾಗಿ ಪ್ರೊ. ಮಹೇಶ್ ಡಿ.ಎಸ್. ( 9113636880 ) ಅವರನ್ನು ಸಂಪರ್ಕಿಸಬಹುದಾಗಿದೆ.

Related posts

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!