22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕರಿಕಲ್ ನಲ್ಲಿರುವ ರಾಮ ಕ್ಷೇತ್ರದಲ್ಲಿ ಈ ವರ್ಷದ ಚಾತುರ್ಮಾಸ್ಯ ಪ್ರಾರಂಭಿಸಿರುವ ಕನ್ಯಾಡಿಯ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿಗಳಾದ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವತಿಯಿಂದ ಗೌರವಿಸಿ ಫಲ ಪುಷ್ಪ ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧ್ಯಕ್ಷ ಪೀತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ ನಡುಬೈಲು, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಹಾಗೂ ಇತರ ಗಣ್ಯರು ಜೊತೆಗಿದ್ದರು.

Related posts

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ

Suddi Udaya

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya

ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya
error: Content is protected !!