30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

ಕಳೆಂಜ: ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಲಾ ಮಕ್ಕಳಿಗೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಗೂ ತಾಲೂಕು ಎಸ್.ಟಿ ಯುವ ಮೋರ್ಚಾದ ಅಧ್ಯಕ್ಷ ಪ್ರಸ್ತುತ ಉದ್ಯಮಿಯಾಗಿರುವ ರಾಜೇಶ್ ನಿಡ್ಡಾಜೆ ಯವರಿಂದ 1 ಜೊತೆ ಸಮವಸ್ತ್ರದ ಬಟ್ಟೆ ಹಾಗೂ ಬೆಲ್ಟ್ ನ್ನು ಉಚಿತವಾಗಿ ನೀಡಲಾಯಿತು.

ಈ ವೇಳೆ ಶಿಕ್ಷಕರು, ಎಸ್.ಡಿ.ಎಂ ಸಿ ಉಪಾಧ್ಯಕ್ಷರು ಉಪಸ್ಥಿತರಿದ್ದರು.

Related posts

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವಿನೂತನ ‘ಸಿರಿ ಮಿಲ್ಲೆಟ್ ಕೆಫೆ’ ಧಾರವಾಡದಲ್ಲಿ ಶುಭಾರಂಭ

Suddi Udaya

ಪುಣ್ಯಕೋಟಿಯನ್ನು ಉಳಿಸಿ,ಕೋಟಿ ಕೋಟಿ ಪುಣ್ಯ ಗಳಿಸಿ, ಆ.26: ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ-2026

Suddi Udaya

ಉಜಿರೆ ನಿವಾಸಿ ಲಲಿತಾ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

Suddi Udaya
error: Content is protected !!