22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

ಕಳೆಂಜ: ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಲಾ ಮಕ್ಕಳಿಗೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಗೂ ತಾಲೂಕು ಎಸ್.ಟಿ ಯುವ ಮೋರ್ಚಾದ ಅಧ್ಯಕ್ಷ ಪ್ರಸ್ತುತ ಉದ್ಯಮಿಯಾಗಿರುವ ರಾಜೇಶ್ ನಿಡ್ಡಾಜೆ ಯವರಿಂದ 1 ಜೊತೆ ಸಮವಸ್ತ್ರದ ಬಟ್ಟೆ ಹಾಗೂ ಬೆಲ್ಟ್ ನ್ನು ಉಚಿತವಾಗಿ ನೀಡಲಾಯಿತು.

ಈ ವೇಳೆ ಶಿಕ್ಷಕರು, ಎಸ್.ಡಿ.ಎಂ ಸಿ ಉಪಾಧ್ಯಕ್ಷರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪ.ಪಂ. ನಿವೃತ್ತ ನೌಕರ ವಿಜಯ ಕುಮಾರ್ ಜೈನ್ ನಿಧನ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕಲ್ಲೇರಿಯಲ್ಲಿ ಸೀರೆ ಗೊಂಡೆ ಹಾಕುವ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಉಪಪ್ರಚಾರ್ಯೆ ಡಾ. ಸುಜಾತಾ ಕೆ.ಜೆ. ಅವರಿಗೆ ಗೌರವಾರ್ಪಣೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya
error: Content is protected !!