22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

ಉಜಿರೆ ಗ್ರಾಮದ ಮುಂಡತ್ತೋಡಿ ಉಮೇಶ ಮುಗೇರಾ ಇವರ ವಾಸ್ತವ್ಯದ ಮನೆಯು ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿತ್ತು

ಈ ವೇಳೆ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ ಕಾರಂತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಲಲಿತ ಸ್ಥಳಕ್ಕೆ ಭೇಟಿ ನೀಡಿ ಆಕಸ್ಮಿಕ ಪರಿಹಾರವಾಗಿ ರೂ 10,000 ಮಂಜೂರು ಮಾಡಲಾಯಿತು.

Related posts

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya

ಮೇಲಂತಬೆಟ್ಟು: ಅಣ್ಣು ಪೂಜಾರಿ ಅಡ್ಕದಬೈಲ್ ನಿಧನ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!