25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

ಉಜಿರೆ ಗ್ರಾಮದ ಮುಂಡತ್ತೋಡಿ ಉಮೇಶ ಮುಗೇರಾ ಇವರ ವಾಸ್ತವ್ಯದ ಮನೆಯು ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿತ್ತು

ಈ ವೇಳೆ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ ಕಾರಂತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಲಲಿತ ಸ್ಥಳಕ್ಕೆ ಭೇಟಿ ನೀಡಿ ಆಕಸ್ಮಿಕ ಪರಿಹಾರವಾಗಿ ರೂ 10,000 ಮಂಜೂರು ಮಾಡಲಾಯಿತು.

Related posts

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

Suddi Udaya

ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Suddi Udaya

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ ವಿತರಣೆ

Suddi Udaya
error: Content is protected !!