25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

ಬಳಂಜ:ನಾಲ್ಕೂರು ಗ್ರಾಮದ ರಾಮನಗರ ಬಾಕ್ಯರಡ್ಡ ನಿವಾಸಿ ಶ್ರೀಮತಿ ಡೀಕಮ್ಮ (86ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಮೃತರು ನಾಲ್ಕೂರು ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ವಾಸು ಪೂಜಾರಿ ಸೇರಿದಂತೆ ಚಂದ್ರ ಪೂಜಾರಿ, ರಾಜು ಪೂಜಾರಿ, ಬಾಲಕೃಷ್ಣ ಪೂಜಾರಿ , ಪ್ರಕಾಶ್ ಪೂಜಾರಿ, ಶ್ರೀಮತಿ ಕುಸುಮಾವತಿ, ಶ್ರೀಮತಿ ಶುಭ ಏಳು ಮಕ್ಕಳನ್ನು, ಅಳಿಯಂದಿರನ್ನು, ಸೊಸೆಯಂದಿರನ್ನು, ಮೊಮ್ಮಕ್ಕಳನ್ನು, ಮರಿಮೊಮ್ಮಕ್ಕಳನ್ನು ಹಾಗೂ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಇಂದಬೆಟ್ಟು ಗ್ರಾ.ಪಂ ವಿವಿಧ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ದೂರು: ಎರಡು ದಿನಗಳಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ-ಸ್ಥಳ ತನಿಖೆ

Suddi Udaya

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

Suddi Udaya

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

Suddi Udaya
error: Content is protected !!