24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

ಮಡಂತ್ಯಾರು: ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯ ಬದಿಯ ಸರಿಯಾದ ಚರಂಡಿಗಳು ಇಲ್ಲದೆ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಸಾರ್ವಜನಿಕರಿಗೂ ಶಾಲಾ ಮಕ್ಕಳಿಗೂ ನಡೆದುಕೊಂಡು ಹೋದಾಗ ಕೆಸರಿನ ಅಭಿಷೇಕವಾಗುತ್ತಿದೆ.

ಮಾರಿಗುಡಿ ಸಮೀಪ ಇತ್ತೀಚಿಗೆ ಆಟೋ ಚಾಲಕ ಮಾಲಕರ ಸಂಘ ಅಧ್ಯಕ್ಷರು ಶ್ರಮದಾನದಲ್ಲಿ ಚಿಕ್ಕ ಚಿಕ್ಕ ಚರಂಡಿಗಳನ್ನು ಸರಿಪಡಿಸಿದರು ಆದರೂ ದೊಡ್ಡ ಚರಂಡಿಗಳ ಅವಶ್ಯಕತೆ ಇರುವುದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯತಿ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹಿಸಿದರು.

Related posts

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!