July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ, ಶಾಲಾ ವಿದ್ಯಾರ್ಥಿಗಳು ಬಸ್ ಪಾಸಿನ ಹಣದ ವೆಚ್ಚವನ್ನು ಪೂರ್ತಿಯಾಗಿ ಭರಿಸಿ, ವಿದ್ಯಾರ್ಥಿಗಳಿಗೆ ಉಚಿತ ಪಾಸಿನ ವಿತರಣೆಯನ್ನು ಮಾಡಲಾಯಿತು.


ಈ ಸಂಬಂಧವಾಗಿ ಜರಗಿದ ಸಭೆಯಲ್ಲಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲ, ಕಾರ್ಯದರ್ಶಿಗಳಾದ ಮಹಮ್ಮದ್ ಶರೀಫ್ ರವರು ಪಾಸನ್ನು ವಿತರಿಸಿ ಶುಭಹಾರೈಸಿದರು. ಉಜಿರೆ, ಓಡಲ, ಮಾಚಾರು, ನಾರ್ಯ, ಕಾಡಂಡ, ದೊಂಪದಪಲ್ಕೆ, ಮಾಯ ಈ ಭಾಗದಿಂದ ಬಸ್ಸಿನಲ್ಲಿ ಬರುವ 23 ಮಂದಿ ವಿದ್ಯಾರ್ಥಿಗಳು ಉಚಿತ ಪಾಸನ್ನು ಸ್ವೀಕರಿಸಿದರು.

ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಸ್ವಾಗತಿಸಿ ವಂದಿಸಿದರು. ಶಾರೀರಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರು ಕಾರ್ಯಕ್ರಮ ಸಂಯೋಜಿಸಿದರು.

Related posts

ಹಿರಿಯ ನಾಗರೀಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಪೀಢರ್ ಅಳವಡಿಸಿ, ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಗ್ರಾಹಕರ ಆಗ್ರಹ

Suddi Udaya

ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ: ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ ನಾಪತ್ತೆ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya
error: Content is protected !!