ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿ ಇದೀಗ ವರ್ಗಾವಣೆಗೊಂಡಿರುವ ಎಎಸ್‌ಐ ರಾಮಚಂದ್ರ, ಹೆಡ್‌ಕಾನ್ಸ್‌ಟೇಬಲ್‌ಗಳಾದ ರೋಹಿನಾಥ್, ಹರೀಶ್ಚಂದ್ರ, ಸತೀಶ್ ಕೆ, ಅಬ್ದುಲ್ ಲತೀಫ್, ನಾಗರಾಜಪ್ಪ, ಪ್ರಮೋದ್ ನಾಯಕ್, ಪೊಲೀಸ್ ಕಾನ್ಸ್‌ಟೇಬಲ್‌ಗಳಾದ ನಂದ ಎಂ.ಸಿ, ಹನುಮಂತ, ನಿಕೋಲಸ್ಸ್ ಪ್ಲಾಸಿಡ್ ಪಿಂಟೋ ಇವರನ್ನು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜು.24ರಂದು ಬೀಳ್ಕೊಡುಗೆ ಸಮಾರಂಭ ನಡೆಸಿ ಗೌರವಿಸಲಾಯಿತು.

ಈ ಸಂದರ್ಭ ಠಾಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Comment

error: Content is protected !!