25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ : ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿ ಇದೀಗ ವರ್ಗಾವಣೆಗೊಂಡಿರುವ ಎಎಸ್‌ಐ ರಾಮಚಂದ್ರ, ಹೆಡ್‌ಕಾನ್ಸ್‌ಟೇಬಲ್‌ಗಳಾದ ರೋಹಿನಾಥ್, ಹರೀಶ್ಚಂದ್ರ, ಸತೀಶ್ ಕೆ, ಅಬ್ದುಲ್ ಲತೀಫ್, ನಾಗರಾಜಪ್ಪ, ಪ್ರಮೋದ್ ನಾಯಕ್, ಪೊಲೀಸ್ ಕಾನ್ಸ್‌ಟೇಬಲ್‌ಗಳಾದ ನಂದ ಎಂ.ಸಿ, ಹನುಮಂತ, ನಿಕೋಲಸ್ಸ್ ಪ್ಲಾಸಿಡ್ ಪಿಂಟೋ ಇವರನ್ನು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜು.24ರಂದು ಬೀಳ್ಕೊಡುಗೆ ಸಮಾರಂಭ ನಡೆಸಿ ಗೌರವಿಸಲಾಯಿತು.

ಈ ಸಂದರ್ಭ ಠಾಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ಸಭೆ. ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ಪ್ರಕಾಶ್ ಕಾರಂತ್ ನರಿಕೊಂಬು ಆಯ್ಕೆ

Suddi Udaya

ಧರ್ಮಸ್ಥಳ: ಅಪರಿಚಿತ ಮಹಿಳೆ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!