24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಯಿಂದಾಗಿ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ರಾಜ್ಯ ಹೆದ್ದಾರಿ ಹೂತು ಹೋಗಿ ಸ್ವಲ್ಪ ಹೊತ್ತು ರಸ್ತೆ ಸಂಚಾರಕ್ಕೆ ಅಡ್ಡಿಯಾದ ಘಟನೆ ಇಂದು (ಜು.25) ನಡೆದಿದೆ.

ರಸ್ತೆ ಹೂತು ಹೋಗಿರುವ ಕಾರಣ ಮುಂದೆಯೂ ವಾಹನ ಸಂಚಾರಕ್ಕೆ ಅಪಾಯ ಕಾಡಿದೆ.

Related posts

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಗ್ರಾ.ಪಂ. ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ಬೆಂಗಳೂರುನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಗೆ ಸುರೇಶ್ ಪೂಜಾರಿ ಹೇವರವರಿಂದ ಚಾಂಪಿಯನ್ ಟ್ರೋಫಿ ಹಸ್ತಾಂತರ

Suddi Udaya

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya
error: Content is protected !!