29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

ಮೂಡಬಿದ್ರಿ : ದ. ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ (ರಿ) ಕೋಟೆಬಾಗಿಲು ಮೂಡಬಿದ್ರಿ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ಕೋಟೆಬಾಗಿಲು ವತಿಯಿಂದ ಆಟಿದ ಕೂಟ – 2024 ಜು.28 ರಂದು ವೀರಮಾರುತಿ ಕಲಾ ಮಂದಿರ, ವೀರಮಾರುತಿ ದೇವಸ್ಥಾನ, ಕೋಟೆಬಾಗಿಲು ನಡೆಯಲಿದೆ.

ಕಾರ್ಯಕ್ರಮಗಳು: ಗುಂಪು ಗಾಯನ -ತುಳು ಜಾನಪದ ಹಾಡುವವರಿಗೆ ಮಾತ್ರ ಅವಕಾಶ, ಒಂದು ಗುಂಪಿನಲ್ಲಿ ಕನಿಷ್ಟ 4 ಮಂದಿ ಇರಬೇಕು.
ಕೆಲವೊಂದು ವೈಯುಕ್ತಿಕ ಸ್ಪರ್ಧೆಗಳು : 60 ವರ್ಷ ಮೇಲ್ಪಟ್ಟವರು ವೈಯುಕ್ತಿಕ ಗಾಯನವನ್ನು ಹಾಡಬಹುದು. , ತುಳು ಪಾರ್ದನ, ತುಳು-ಕನ್ನಡ ಜಾನಪದ ಹಾಡು.
ನೃತ್ಯ ಕಾರ್ಯಕ್ರಮ : ತುಳು-ಕನ್ನಡ ಜಾನಪದ ನೃತ್ಯ ಕಾರ್ಯಕ್ರಮ , ಕನಿಷ್ಟ ಒಂದು ಗುಂಪಿನಲ್ಲಿ 4 ಮಂದಿ ಇರಬೇಕು.

ಇತರ ಕೆಲವೊಂದು ವಿವಿಧ ವಿಭಾಗಳಲ್ಲಿ ಸ್ಪರ್ಧೆಗಳು ಇರಲಿವೆ ಎಂದು ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ನವೀನ್ ಹೆಗ್ಡೆ ತಿಳಿಸಿದ್ದಾರೆ.

Related posts

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya
error: Content is protected !!