April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

ಮೂಡಬಿದ್ರಿ : ದ. ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ (ರಿ) ಕೋಟೆಬಾಗಿಲು ಮೂಡಬಿದ್ರಿ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ಕೋಟೆಬಾಗಿಲು ವತಿಯಿಂದ ಆಟಿದ ಕೂಟ – 2024 ಜು.28 ರಂದು ವೀರಮಾರುತಿ ಕಲಾ ಮಂದಿರ, ವೀರಮಾರುತಿ ದೇವಸ್ಥಾನ, ಕೋಟೆಬಾಗಿಲು ನಡೆಯಲಿದೆ.

ಕಾರ್ಯಕ್ರಮಗಳು: ಗುಂಪು ಗಾಯನ -ತುಳು ಜಾನಪದ ಹಾಡುವವರಿಗೆ ಮಾತ್ರ ಅವಕಾಶ, ಒಂದು ಗುಂಪಿನಲ್ಲಿ ಕನಿಷ್ಟ 4 ಮಂದಿ ಇರಬೇಕು.
ಕೆಲವೊಂದು ವೈಯುಕ್ತಿಕ ಸ್ಪರ್ಧೆಗಳು : 60 ವರ್ಷ ಮೇಲ್ಪಟ್ಟವರು ವೈಯುಕ್ತಿಕ ಗಾಯನವನ್ನು ಹಾಡಬಹುದು. , ತುಳು ಪಾರ್ದನ, ತುಳು-ಕನ್ನಡ ಜಾನಪದ ಹಾಡು.
ನೃತ್ಯ ಕಾರ್ಯಕ್ರಮ : ತುಳು-ಕನ್ನಡ ಜಾನಪದ ನೃತ್ಯ ಕಾರ್ಯಕ್ರಮ , ಕನಿಷ್ಟ ಒಂದು ಗುಂಪಿನಲ್ಲಿ 4 ಮಂದಿ ಇರಬೇಕು.

ಇತರ ಕೆಲವೊಂದು ವಿವಿಧ ವಿಭಾಗಳಲ್ಲಿ ಸ್ಪರ್ಧೆಗಳು ಇರಲಿವೆ ಎಂದು ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ನವೀನ್ ಹೆಗ್ಡೆ ತಿಳಿಸಿದ್ದಾರೆ.

Related posts

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya
error: Content is protected !!