22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

ಮೂಡಬಿದ್ರಿ : ದ. ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ (ರಿ) ಕೋಟೆಬಾಗಿಲು ಮೂಡಬಿದ್ರಿ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ಕೋಟೆಬಾಗಿಲು ವತಿಯಿಂದ ಆಟಿದ ಕೂಟ – 2024 ಜು.28 ರಂದು ವೀರಮಾರುತಿ ಕಲಾ ಮಂದಿರ, ವೀರಮಾರುತಿ ದೇವಸ್ಥಾನ, ಕೋಟೆಬಾಗಿಲು ನಡೆಯಲಿದೆ.

ಕಾರ್ಯಕ್ರಮಗಳು: ಗುಂಪು ಗಾಯನ -ತುಳು ಜಾನಪದ ಹಾಡುವವರಿಗೆ ಮಾತ್ರ ಅವಕಾಶ, ಒಂದು ಗುಂಪಿನಲ್ಲಿ ಕನಿಷ್ಟ 4 ಮಂದಿ ಇರಬೇಕು.
ಕೆಲವೊಂದು ವೈಯುಕ್ತಿಕ ಸ್ಪರ್ಧೆಗಳು : 60 ವರ್ಷ ಮೇಲ್ಪಟ್ಟವರು ವೈಯುಕ್ತಿಕ ಗಾಯನವನ್ನು ಹಾಡಬಹುದು. , ತುಳು ಪಾರ್ದನ, ತುಳು-ಕನ್ನಡ ಜಾನಪದ ಹಾಡು.
ನೃತ್ಯ ಕಾರ್ಯಕ್ರಮ : ತುಳು-ಕನ್ನಡ ಜಾನಪದ ನೃತ್ಯ ಕಾರ್ಯಕ್ರಮ , ಕನಿಷ್ಟ ಒಂದು ಗುಂಪಿನಲ್ಲಿ 4 ಮಂದಿ ಇರಬೇಕು.

ಇತರ ಕೆಲವೊಂದು ವಿವಿಧ ವಿಭಾಗಳಲ್ಲಿ ಸ್ಪರ್ಧೆಗಳು ಇರಲಿವೆ ಎಂದು ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ನವೀನ್ ಹೆಗ್ಡೆ ತಿಳಿಸಿದ್ದಾರೆ.

Related posts

ಕುಕ್ಕುಟೋದ್ಯಮದ ಸಮಸ್ಯೆಗಳ ಕುರಿತು ಬೆಂಗಳೂರಿನಲ್ಲಿ ಸಭೆ – ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಬಲವಾದ ಪ್ರತಿಪಾದನೆ

Suddi Udaya

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya
error: Content is protected !!