23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

ಮೂಡಬಿದ್ರಿ : ದ. ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ (ರಿ) ಕೋಟೆಬಾಗಿಲು ಮೂಡಬಿದ್ರಿ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ಕೋಟೆಬಾಗಿಲು ವತಿಯಿಂದ ಆಟಿದ ಕೂಟ – 2024 ಜು.28 ರಂದು ವೀರಮಾರುತಿ ಕಲಾ ಮಂದಿರ, ವೀರಮಾರುತಿ ದೇವಸ್ಥಾನ, ಕೋಟೆಬಾಗಿಲು ನಡೆಯಲಿದೆ.

ಕಾರ್ಯಕ್ರಮಗಳು: ಗುಂಪು ಗಾಯನ -ತುಳು ಜಾನಪದ ಹಾಡುವವರಿಗೆ ಮಾತ್ರ ಅವಕಾಶ, ಒಂದು ಗುಂಪಿನಲ್ಲಿ ಕನಿಷ್ಟ 4 ಮಂದಿ ಇರಬೇಕು.
ಕೆಲವೊಂದು ವೈಯುಕ್ತಿಕ ಸ್ಪರ್ಧೆಗಳು : 60 ವರ್ಷ ಮೇಲ್ಪಟ್ಟವರು ವೈಯುಕ್ತಿಕ ಗಾಯನವನ್ನು ಹಾಡಬಹುದು. , ತುಳು ಪಾರ್ದನ, ತುಳು-ಕನ್ನಡ ಜಾನಪದ ಹಾಡು.
ನೃತ್ಯ ಕಾರ್ಯಕ್ರಮ : ತುಳು-ಕನ್ನಡ ಜಾನಪದ ನೃತ್ಯ ಕಾರ್ಯಕ್ರಮ , ಕನಿಷ್ಟ ಒಂದು ಗುಂಪಿನಲ್ಲಿ 4 ಮಂದಿ ಇರಬೇಕು.

ಇತರ ಕೆಲವೊಂದು ವಿವಿಧ ವಿಭಾಗಳಲ್ಲಿ ಸ್ಪರ್ಧೆಗಳು ಇರಲಿವೆ ಎಂದು ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ನವೀನ್ ಹೆಗ್ಡೆ ತಿಳಿಸಿದ್ದಾರೆ.

Related posts

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಬೆಳ್ತಂಗಡಿ: ಈದ್ ಮಿಲಾದ್ ಪ್ರಯುಕ್ತ ಖಿಲರ್ ಜುಮ್ಮಾ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿ ಕೊಳ್ಳಬೇಕು: ಡಾ ಪ್ರಸನ್ನ ಕುಮಾರ್ ಐತಾಳ್

Suddi Udaya

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya
error: Content is protected !!