25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

ಶಿಶಿಲ ಗ್ರಾಮ ಪಂಚಾಯತ್ ಮಟ್ಟದ ಸೃಷ್ಠಿ ಸಂಜೀವಿನಿ ಮಹಿಳಾ ಒಕ್ಕೂಟದ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯೆಯರು ಶಿಶಿಲ ಗ್ರಾಮದ ಎಳ್ಳುಮಜಲು ಎಂಬಲ್ಲಿ ಭತ್ತದ ಗದ್ದೆಯನ್ನು ಪಡೆದುಕೊಂಡು ಉಳುಮೆ ಮಾಡಿ ನೇಜಿ ನೆಡುವ ಕಾರ್ಯಕ್ರಮ ಜು.24 ರಂದು ನಡೆಯಿತು.


ಕಾರ್ಯಕ್ರಮದಲ್ಲಿ ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುದಿನ್ ಕುಮಾರ್ , ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ , ಸಂಜೀವಿನಿ ಕಾರ್ಯಕ್ರಮದ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾಶ್ರೀ ,ಬೆಳ್ತಂಗಡಿ ತಾಲೂಕು ನೇತ್ರಾವತಿ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ, ಶಿಶಿಲ ಸೃಷ್ಠಿ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಗಿರಿಜಾ ಕೆದಿಲಾಯ, ಎಮ್.ಬಿ.ಕೆ ಶ್ರೀಮತಿ ಶಾರದಾ, ಎಲ್.ಸಿ.ಆರ್‍.ಪಿ ಶಶಿ ಮತ್ತು ಶ್ರೀಮತಿ ಸಂಧ್ಯಾ , ಕೃಷಿ ಸಖಿ ಶ್ರೀಮತಿ ವಸಂತಿ, ಗಿರಿಜನ ಕಾಲೊನಿ ಅಂಗನವಾಡಿ ಕಾರ್ಯಕರ್ತೆ ಯಶೋದಾ ,ನಿವೃತ್ತ ಮುಖ್ಯ ಶಿಕ್ಷಕಿ ಸುಗುಣ ಕುಮಾರಿ ,ಆಶಾ ಕಾರ್ಯಕರ್ತೆ ಶ್ರೀಮತಿ ರೂಪಾ ,ಮತ್ಸ್ಯ ಶಿವದುರ್ಗಾ ಮಹಿಳಾ ಭಜನಾ ಸಂಘದ ಅಧ್ಯಕ್ಷರಾದ ವಿಶಾಲಾಕ್ಷಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.

ಮಹಿಳೆಯರು ಗದ್ದೆ ನಾಟಿಯ ಸಂದರ್ಭದಲ್ಲಿ ಹಾಡುವ ಓಬೇಲೆ ಹಾಗೂ ಕಬಿತೆಗಳು ನಡೆಯಿತು.

Related posts

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya
error: Content is protected !!