July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಕಾರ್ಗಿಲ್ ವಿಜಯ ದಿವಸ ಜು26 ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ದೇವಲ್ ಕುಲಾಲ್ ಕಾರ್ಗಿಲ್ ವಿಜಯ ದಿವಸದ ಮಹತ್ವದ ಕುರಿತು ಹೇಳಿದರು ಹಾಗೂ ಇತರ ವಿದ್ಯಾರ್ಥಿಗಳಿಂದ ಸಂಭಾಷಣ ನಾಟಕ, ಗುಂಪು ಗಾಯನ ಹಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹಕ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿ ಯಶಸ್ ಎ.ಎಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಹುಟ್ಟೂರು ತ್ಯಜಿಸಿ ಹೋಗಿದ್ದವನಿಗೆ ಮತ್ತೆ ಮರುಕಳಿಸಿದ ಬಾಲ್ಯದ ನೆನಪು..! 26 ವರ್ಷದ ಬಳಿಕ ಒಂದಾದ ಕರುಳ ಕುಡಿ….

Suddi Udaya

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಮಂಜೇಶ್ವರ ವಿಧಾನಸಭಾ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ರವರ ಪರವಾಗಿ ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು ಮತಯಾಚನೆ

Suddi Udaya

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!