25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಸಮಸ್ಯೆ

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

ಬೆಳ್ತಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೂಟೇಲು ಎಂಬಲ್ಲಿ ನೀರಿನಲ್ಲಿ ಜಾನುವಾರು ಒಂದು ತೆಲಿ ಹೊಗುತ್ತಿರುವುದಾಗಿ ಸಾರ್ವಜನಿಕರೊಬ್ಬರು ತಿಳಿಸಿದ ಹಿನ್ನೆಲೆಯಲ್ಲಿ ಸ್ನಾನ ಘಟ್ಟದ ಬಳಿ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ಕೊಡಲೇ ದೋಣಿ ಯೊಂದಿಗೆ ನೇತ್ರಾವತಿ ನದಿಯ ಮಧ್ಯೆಕ್ಕೆ ತೆರಲಿ ಜಾನುವಾರಿಗೆ ಹಗ್ಗ ಹಾಕಿ ದೋಣಿ ಯೊಂದಿಗೆ ನೇತ್ರಾವತಿ ದಡಕ್ಕೆ ಬಂದು ಜಾನುವಾರನ್ನು ರಕ್ಷಣೆ ಮಾಡಿದರು.
ನೇತ್ರಾವತಿ ನದಿಯಲ್ಲಿ 28.5 ನೀರಿನ ಮಟ್ಟದಲ್ಲಿ ಹರಿಯುತ್ತಿದ್ದು, ಜಾನುವಾರು ರಕ್ಷಣಾ ಕಾರ್ಯ ಬಹುತೇಕ ಅಪಾಯಕಾರಿ ಆಗಿದ್ದರೂ, ಯಶಸ್ವಿಯಾಗಿ ನಡೆಸಲಾಯಿತು.
ರಕ್ಷಣಾ ಕಾರ್ಯಾಚರಣೆಯಲ್ಲಿ ಎ.ಎಸ್.ಎಲ್.ಜನಾರ್ಧನಾ ಆಚಾರ್ಯ, ಪ್ರವಾಹ ರಕ್ಷಣಾ ಗೃಹ ರಕ್ಷಕರಾದ,ಚರಣ್, ಸುದರ್ಶನ್,ಆರೀಸ್,ಸಮದ್ ಪಾಲ್ಗೊಂಡಿದ್ದರು.

,

Related posts

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya
error: Content is protected !!