25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಸಮಸ್ಯೆ

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

ಬೆಳ್ತಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೂಟೇಲು ಎಂಬಲ್ಲಿ ನೀರಿನಲ್ಲಿ ಜಾನುವಾರು ಒಂದು ತೆಲಿ ಹೊಗುತ್ತಿರುವುದಾಗಿ ಸಾರ್ವಜನಿಕರೊಬ್ಬರು ತಿಳಿಸಿದ ಹಿನ್ನೆಲೆಯಲ್ಲಿ ಸ್ನಾನ ಘಟ್ಟದ ಬಳಿ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ಕೊಡಲೇ ದೋಣಿ ಯೊಂದಿಗೆ ನೇತ್ರಾವತಿ ನದಿಯ ಮಧ್ಯೆಕ್ಕೆ ತೆರಲಿ ಜಾನುವಾರಿಗೆ ಹಗ್ಗ ಹಾಕಿ ದೋಣಿ ಯೊಂದಿಗೆ ನೇತ್ರಾವತಿ ದಡಕ್ಕೆ ಬಂದು ಜಾನುವಾರನ್ನು ರಕ್ಷಣೆ ಮಾಡಿದರು.
ನೇತ್ರಾವತಿ ನದಿಯಲ್ಲಿ 28.5 ನೀರಿನ ಮಟ್ಟದಲ್ಲಿ ಹರಿಯುತ್ತಿದ್ದು, ಜಾನುವಾರು ರಕ್ಷಣಾ ಕಾರ್ಯ ಬಹುತೇಕ ಅಪಾಯಕಾರಿ ಆಗಿದ್ದರೂ, ಯಶಸ್ವಿಯಾಗಿ ನಡೆಸಲಾಯಿತು.
ರಕ್ಷಣಾ ಕಾರ್ಯಾಚರಣೆಯಲ್ಲಿ ಎ.ಎಸ್.ಎಲ್.ಜನಾರ್ಧನಾ ಆಚಾರ್ಯ, ಪ್ರವಾಹ ರಕ್ಷಣಾ ಗೃಹ ರಕ್ಷಕರಾದ,ಚರಣ್, ಸುದರ್ಶನ್,ಆರೀಸ್,ಸಮದ್ ಪಾಲ್ಗೊಂಡಿದ್ದರು.

,

Related posts

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

Suddi Udaya

ಆಮಂತ್ರಣ ವೇದಿಕೆ ಜಿಲ್ಲಾ ಅಧ್ಯಕ್ಷರಾಗಿ ವಿಂಧ್ಯಾ ಎಸ್.ರೈ ಮತ್ತು ಉಪಾಧ್ಯಕ್ಷರಾಗಿ ಅನಿತಾ ಶೆಟ್ಟಿ ಆಯ್ಕೆ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

Suddi Udaya
error: Content is protected !!