September 6, 2026
ಗ್ರಾಮಾಂತರ ಸುದ್ದಿಸಮಸ್ಯೆ

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

ಬೆಳ್ತಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೂಟೇಲು ಎಂಬಲ್ಲಿ ನೀರಿನಲ್ಲಿ ಜಾನುವಾರು ಒಂದು ತೆಲಿ ಹೊಗುತ್ತಿರುವುದಾಗಿ ಸಾರ್ವಜನಿಕರೊಬ್ಬರು ತಿಳಿಸಿದ ಹಿನ್ನೆಲೆಯಲ್ಲಿ ಸ್ನಾನ ಘಟ್ಟದ ಬಳಿ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ಕೊಡಲೇ ದೋಣಿ ಯೊಂದಿಗೆ ನೇತ್ರಾವತಿ ನದಿಯ ಮಧ್ಯೆಕ್ಕೆ ತೆರಲಿ ಜಾನುವಾರಿಗೆ ಹಗ್ಗ ಹಾಕಿ ದೋಣಿ ಯೊಂದಿಗೆ ನೇತ್ರಾವತಿ ದಡಕ್ಕೆ ಬಂದು ಜಾನುವಾರನ್ನು ರಕ್ಷಣೆ ಮಾಡಿದರು.
ನೇತ್ರಾವತಿ ನದಿಯಲ್ಲಿ 28.5 ನೀರಿನ ಮಟ್ಟದಲ್ಲಿ ಹರಿಯುತ್ತಿದ್ದು, ಜಾನುವಾರು ರಕ್ಷಣಾ ಕಾರ್ಯ ಬಹುತೇಕ ಅಪಾಯಕಾರಿ ಆಗಿದ್ದರೂ, ಯಶಸ್ವಿಯಾಗಿ ನಡೆಸಲಾಯಿತು.
ರಕ್ಷಣಾ ಕಾರ್ಯಾಚರಣೆಯಲ್ಲಿ ಎ.ಎಸ್.ಎಲ್.ಜನಾರ್ಧನಾ ಆಚಾರ್ಯ, ಪ್ರವಾಹ ರಕ್ಷಣಾ ಗೃಹ ರಕ್ಷಕರಾದ,ಚರಣ್, ಸುದರ್ಶನ್,ಆರೀಸ್,ಸಮದ್ ಪಾಲ್ಗೊಂಡಿದ್ದರು.

,

Related posts

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಉದ್ಘಾಟನೆ

Suddi Udaya

ಬೆಂಗಳೂರಿನಲ್ಲಿ ನಡೆಯುವ ಟೆಂಟ್ ಡೇಕೊರ್ & ಕೇಟರಿಂಗ್ ಎಕ್ಸ್ಪೋ 2026 : ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಹಾಗೂ ಡಾ.ಮೋಹನ್ ಆಳ್ವ ರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!