25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಪುದ್ಯಂಗ ಬಸ್ಟ್ಯಾಂಡ್ ಬಳಿ ತಿರುವು ಮಾರ್ಗದಲ್ಲಿ ವಾಹನಗಳು ಸಂಚರಿಸಲು ಪೋದರುಗಳಿಂದ ಅನಾನುಕೂಲತೆ ಉಂಟಾಗಿತ್ತು.

ಇದನ್ನು ಗಮನಿಸಿದ ಕೊಕ್ಕಡ ಉದ್ಯಮಿ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲೀಕ ಶ್ರೀಕಾಂತ್ ಮತ್ತು ಹಿಟಾಚಿ ಮಾಲೀಕರಾದ ಅಶ್ವಥ್ ಬಾಂತಿಮರು ರವರು ಜೆಸಿಬಿ ಮೂಲಕ ದುರಸ್ತಿ ಗೊಳಿಸುವ ಮೂಲಕ ಸೇವೆ ಮಾಡಿದ್ದಾರೆ.

ಇವರ ಈ ಕಾರ್ಯಕ್ಕೆ ಸ್ಥಳೀಯರು ಶ್ಲಾಘನೇ ವ್ಯಕ್ತಪಡಿಸಿದ್ದಾರೆ.

Related posts

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

Suddi Udaya
error: Content is protected !!