25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedವರದಿ

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

ನಿಡ್ಲೆ ವ್ಯಾಪ್ತಿಯ ಬರೆಂಗಾಯ ಸಮೀಪ ಮುಳಂಪಾಯ ಎಂಬಲ್ಲಿ ಏರ್‌ಟೆಲ್ ಕಂಪೆನಿಯ ಮೊಬೈಲ್ ಟವರ್ ಇದ್ದರೂ ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಆಗಿದೆ.


ಇತ್ತೀಚೆಗೆ ಏರ್‌ಟೆಲ್ ಕಂಪೆನಿಯ ಮೊಬೈಲ್ ಟವರ್ ನಿರ್ಮಾಣವಾದರು ಎಲ್ಲರೂ ಏರ್‌ಟೆಲ್ ಸಿಮ್ ಖರೀದಿಸಿದರು. ಸ್ವಲ್ಪ ಸಮಯ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿತ್ತು. ಈ ಟವರ್ ನಿರ್ಮಾಣಕ್ಕೆ ಮೊದಲು ನಿಡ್ಲೆಯ ಏರ್‌ಟೆಲ್ ಟವರ್, ಮತ್ತು ಕಾರ್ಯತ್ತಡ್ಕ ಏರ್‌ಟೆಲ್ ಟವರ್‌ನಿಂದ ನೆಟ್‌ವರ್ಕ್ ಸಿಗುತ್ತಿತ್ತು. ಇತ್ತೀಚೆಗೆ ದಿನಗಳಿಂದ ಸರಿಯಾಗಿ ನೆಟ್ ವರ್ಕ್ ಸಿಗುತ್ತಿಲ್ಲ. ಕರೆಂಟ್ ಹೋದರಂತೂ ಇಲ್ಲವೇ ಇಲ್ಲ. ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ತುಂಬಾ ಕಷ್ಟವಾಗುತ್ತಿದ್ದು ನೆಟ್ ವರ್ಕ್ ಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದರಿಂದ ಸಂಬಂಧಪಟ್ಟವರು ಸಮಸ್ಯೆಯನ್ನು ಆದಷ್ಟು ಬೇಗ ಸರಿಪಡಿಸುವಂತೆ ಕೃಷ್ಣ ಕುಮಾರ್ ಕಾಟ್ಲ ರವರು ಒತ್ತಾಯಿಸಿದ್ದಾರೆ.

Related posts

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

Suddi Udaya

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!