July 23, 2026
Uncategorizedವರದಿ

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

ನಿಡ್ಲೆ ವ್ಯಾಪ್ತಿಯ ಬರೆಂಗಾಯ ಸಮೀಪ ಮುಳಂಪಾಯ ಎಂಬಲ್ಲಿ ಏರ್‌ಟೆಲ್ ಕಂಪೆನಿಯ ಮೊಬೈಲ್ ಟವರ್ ಇದ್ದರೂ ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಆಗಿದೆ.


ಇತ್ತೀಚೆಗೆ ಏರ್‌ಟೆಲ್ ಕಂಪೆನಿಯ ಮೊಬೈಲ್ ಟವರ್ ನಿರ್ಮಾಣವಾದರು ಎಲ್ಲರೂ ಏರ್‌ಟೆಲ್ ಸಿಮ್ ಖರೀದಿಸಿದರು. ಸ್ವಲ್ಪ ಸಮಯ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿತ್ತು. ಈ ಟವರ್ ನಿರ್ಮಾಣಕ್ಕೆ ಮೊದಲು ನಿಡ್ಲೆಯ ಏರ್‌ಟೆಲ್ ಟವರ್, ಮತ್ತು ಕಾರ್ಯತ್ತಡ್ಕ ಏರ್‌ಟೆಲ್ ಟವರ್‌ನಿಂದ ನೆಟ್‌ವರ್ಕ್ ಸಿಗುತ್ತಿತ್ತು. ಇತ್ತೀಚೆಗೆ ದಿನಗಳಿಂದ ಸರಿಯಾಗಿ ನೆಟ್ ವರ್ಕ್ ಸಿಗುತ್ತಿಲ್ಲ. ಕರೆಂಟ್ ಹೋದರಂತೂ ಇಲ್ಲವೇ ಇಲ್ಲ. ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ತುಂಬಾ ಕಷ್ಟವಾಗುತ್ತಿದ್ದು ನೆಟ್ ವರ್ಕ್ ಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದರಿಂದ ಸಂಬಂಧಪಟ್ಟವರು ಸಮಸ್ಯೆಯನ್ನು ಆದಷ್ಟು ಬೇಗ ಸರಿಪಡಿಸುವಂತೆ ಕೃಷ್ಣ ಕುಮಾರ್ ಕಾಟ್ಲ ರವರು ಒತ್ತಾಯಿಸಿದ್ದಾರೆ.

Related posts

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಅಳದಂಗಡಿಯಲ್ಲಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಉಜ್ವಲ ಭಾರತವನ್ನು ಮುನ್ನಡೆಸುವ ಪ್ರತಿನಿಧಿಗಳು: ಶಾಸಕ ಹರೀಶ್ ಪೂಂಜ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya
error: Content is protected !!