25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

ಉಪ್ಪಿನಂಗಡಿ: ಭಾರೀ ಮಳೆಗೆ ಜು.26 ರಂದು ನೇತ್ರಾವತಿ ನದಿ ನೀರಿನಲ್ಲಿ ಮಳೆಗೆ ಕೊಚ್ಚಿಕೊಂಡು ಹೋಗುತ್ತಿದ್ದ ದನವನ್ನು ಹೋಮ್ ಗಾರ್ಡ್ ಸಿಬಂದಿ ದಿನೇಶ್ ಬೊಲ್ಲರು ಅವರ ನೇತೃತ್ವದಲ್ಲಿ ಬೋಟ್ ಮೂಲಕ ರಕ್ಷಣೆ ಮಾಡಿ ಉಪ್ಪಿನಂಗಡಿ ಶ್ರೀ ಸಹಶ್ರಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಕಟ್ಟಿ ಹಾಕಿರುತ್ತಾರೆ.

ಇದರ ವಾರಿಸುದಾರರು ಇದ್ದಲ್ಲಿ ಶ್ರೀ ದೇವಸ್ಥಾನಕ್ಕೆ ಬಂದು ವಿಚರಿಸಬೇಕಾಗಿ ವಿನಂತಿಸಿದ್ದಾರೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

Suddi Udaya

ಮೊಗ್ರು ಶ್ರೀರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಹಾಗೂ ಶ್ರೀರಾಮ್ ಶಿಶುಮಂದಿರ ಅಲೆಕ್ಕಿ – ಮುಗೇರಡ್ಕ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ

Suddi Udaya

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನದ ಬೀದಿ ನಾಟಕ

Suddi Udaya
error: Content is protected !!