26.2 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

ಉಪ್ಪಿನಂಗಡಿ: ಭಾರೀ ಮಳೆಗೆ ಜು.26 ರಂದು ನೇತ್ರಾವತಿ ನದಿ ನೀರಿನಲ್ಲಿ ಮಳೆಗೆ ಕೊಚ್ಚಿಕೊಂಡು ಹೋಗುತ್ತಿದ್ದ ದನವನ್ನು ಹೋಮ್ ಗಾರ್ಡ್ ಸಿಬಂದಿ ದಿನೇಶ್ ಬೊಲ್ಲರು ಅವರ ನೇತೃತ್ವದಲ್ಲಿ ಬೋಟ್ ಮೂಲಕ ರಕ್ಷಣೆ ಮಾಡಿ ಉಪ್ಪಿನಂಗಡಿ ಶ್ರೀ ಸಹಶ್ರಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಕಟ್ಟಿ ಹಾಕಿರುತ್ತಾರೆ.

ಇದರ ವಾರಿಸುದಾರರು ಇದ್ದಲ್ಲಿ ಶ್ರೀ ದೇವಸ್ಥಾನಕ್ಕೆ ಬಂದು ವಿಚರಿಸಬೇಕಾಗಿ ವಿನಂತಿಸಿದ್ದಾರೆ.

Related posts

ಮರೋಡಿಯ ಯುವಕ ನಿತಿನ್ ಪೂಜಾರಿ ನಿಧನ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

Suddi Udaya
error: Content is protected !!