September 6, 2026
Uncategorized

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

ಉಪ್ಪಿನಂಗಡಿ: ಭಾರೀ ಮಳೆಗೆ ಜು.26 ರಂದು ನೇತ್ರಾವತಿ ನದಿ ನೀರಿನಲ್ಲಿ ಮಳೆಗೆ ಕೊಚ್ಚಿಕೊಂಡು ಹೋಗುತ್ತಿದ್ದ ದನವನ್ನು ಹೋಮ್ ಗಾರ್ಡ್ ಸಿಬಂದಿ ದಿನೇಶ್ ಬೊಲ್ಲರು ಅವರ ನೇತೃತ್ವದಲ್ಲಿ ಬೋಟ್ ಮೂಲಕ ರಕ್ಷಣೆ ಮಾಡಿ ಉಪ್ಪಿನಂಗಡಿ ಶ್ರೀ ಸಹಶ್ರಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಕಟ್ಟಿ ಹಾಕಿರುತ್ತಾರೆ.

ಇದರ ವಾರಿಸುದಾರರು ಇದ್ದಲ್ಲಿ ಶ್ರೀ ದೇವಸ್ಥಾನಕ್ಕೆ ಬಂದು ವಿಚರಿಸಬೇಕಾಗಿ ವಿನಂತಿಸಿದ್ದಾರೆ.

Related posts

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ವ್ಯವಹಾರ ಆಡಳಿತ ಆಯೋಜಿಸಿದ್ದ ‘ಏಕತ್ವಮ್’ ಅಂತರ್ ತರಗತಿ ಫೆಸ್ಟ್ ನ ಸಮಾರೋಪ ಸಮಾರಂಭ

Suddi Udaya

ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಕಾಜೂರು ಜಂಇಯ್ಯತುಲ್ ಉಲಮಾ ಸಮಿತಿ ರಚನೆ

Suddi Udaya

ಆ.14: ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಚಲಿಸುತ್ತಿದ್ದ ಲಾರಿಯ ಬೋಲ್ಟ್ ಕಟ್: ಚಾಲಕನ ಮುಂಜಾಗ್ರತೆಯಿಂದ ತಪ್ಪಿದಅನಾಹುತ

Suddi Udaya

ಕಂಡವರ ಮನದಲ್ಲಿ ಶ್ರೀ ವಿಶ್ವೇಶತೀರ್ಥರು.ಟಿ ನಾರಾಯಣ ಭಟ್ ರಾಮ ಕುಂಜ ಇವರ ಕೃತಿ ಬಿಡುಗಡೆ.

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya
error: Content is protected !!