24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

ನಾವೂರು ಗ್ರಾಮದಲ್ಲಿ ಜು.25 ರಂದು ಸುರಿದ ಭಾರಿಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸ ಮುಂತಾದ ಕಡೆಗಳಿಗೆ ನಾವೂರು ಗ್ರಾ.ಪಂ. ಅಧ್ಯಕ್ಷೆ ಸುನಂದಾ, ಮಾಜಿ ಅಧ್ಯಕ್ಷ ಗಣೇಶ್ ಗೌಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿಡಿಒ ವಸಂತ ಪೂಜಾರಿ, ಪಂಚಾಯತ್ ಸದಸ್ಯರು ಜು.26 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!