25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

ನಾವೂರು ಗ್ರಾಮದಲ್ಲಿ ಜು.25 ರಂದು ಸುರಿದ ಭಾರಿಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸ ಮುಂತಾದ ಕಡೆಗಳಿಗೆ ನಾವೂರು ಗ್ರಾ.ಪಂ. ಅಧ್ಯಕ್ಷೆ ಸುನಂದಾ, ಮಾಜಿ ಅಧ್ಯಕ್ಷ ಗಣೇಶ್ ಗೌಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿಡಿಒ ವಸಂತ ಪೂಜಾರಿ, ಪಂಚಾಯತ್ ಸದಸ್ಯರು ಜು.26 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

Suddi Udaya

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ

Suddi Udaya

ನಡ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷಾಚಾರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ: ಗರ್ಭಿಣಿಯರು, ಬೆನ್ನುನೋವಿದ್ದರು ಈ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ

Suddi Udaya

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya
error: Content is protected !!