September 6, 2026
Uncategorized

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

ಧರ್ಮಸ್ಥಳ: ಇಂದು(ಜು.26) ಬೆಳಿಗ್ಗೆ ಬೀಸಿದ ರಣ ಭೀಕರ ಗಾಳಿ ಮಳೆಗೆ ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ಶಾಲೆತಡ್ಕ ನಿವಾಸಿ ರಾಮಣ್ಣಗೌಡ ಇವರ ಮನೆ ಹಾಗೂ ಕೊಟ್ಟಿಗೆಗೆ ಬಾರಿ ಹಾನಿಯಾಗಿದ್ದು ಕೊಟ್ಟಿಗೆಯ ಶೀಟ್ ಹಾರಿಹೋಗಿದೆ.

ಅಪಾರ ಕೃಷಿ ಸಂಪತ್ತು ಹಾನಿಯಾಗಿದೆ.

Related posts

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ನಿಡ್ಲೆ ಸಿಡಿಲು ಬಡಿದು ಹಾನಿಗೊಳಗಾದ ರಾಜೇಂದ್ರ ಗೌಡ ರವರ ಮನೆಗೆ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನಿಂದ ಭೇಟಿ

Suddi Udaya

ಜಡಿಮಳೆ: ಧರ್ಮಸ್ಥಳ ಪಂಜುರ್ಲಿ ಗುರಿ ಶ್ರೀನಿವಾಸ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಮನೆಗೆ ಹಾನಿ

Suddi Udaya
error: Content is protected !!