25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಂಘ-ಸಂಸ್ಥೆಗಳು

ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಬೆಳ್ತಂಗಡಿ:ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆಯು ಸರಕಾರಿ ಪ್ರೌಢ ಶಾಲೆ ಬೆಳ್ತಂಗಡಿಯಲ್ಲಿ ಜುಲೈ 26 ರಂದು ನಡೆಯುತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರಾ ಅಶೋಕ್ ವಹಿಸಿದ್ದರು.

ಬೆಳ್ತಂಗಡಿ ಸಾರ್ವಜನಿಕ ಆರೋಗ್ಯ ಇಲಾಖೆಯ ಶ್ರೂಶ್ರಕ ಸುಂದರ್ ಮತ್ತು ಅಮ್ಮಿ ಸಿಸ್ಟರ್ ಡೆಂಗ್ಯೂ ಜ್ವರದ ಗುಣಲಕ್ಷಣಗಳು ಹಾಗೂ ತಡೆಗಟ್ಟುವ ಬಗ್ಗೆ ಜಾಗೃತಿ ವಿಧಾನ ಮತ್ತು ಮಾಹಿತಿ ನೀಡಿದರು.

ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಕಾರ್ಗಿಲ್ ಯುದ್ಧದ ಬಗ್ಗೆ ಮಾಹಿತಿಯನ್ನು ಮೇಜರ್ ಜನರಲ್ ಎಂ.ವಿ.ಭಟ್ ರವರು ನೀಡಿದರು.

ಮಹಿಳಾ ವೃಂದದ ವತಿಯಿಂದ ಮಕ್ಕಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ವೃಂದದ ಸದಸ್ಯರಾದ ವೀಣಾ ವಿ ಕುಮಾರ್,
ರಜಿನಿ,ಉಮಾ ರಾವ್, ರಶ್ಮಿ ಪಟವರ್ಧನ್,ಜೆಸಿರೆಟ್ ಕೋ ಆರ್ಡಿನೇಟರ್ ಶೃತಿ ರಂಜಿತ್ ಉಪಸ್ಥಿತರಿದ್ದರು.

ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮ.ನಿರೂಪಿಸಿದರು.
ಪ್ರೀತಿ ಆರ್ ರಾವ್ ವಂದಿಸಿದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಛೇರಿಗೆ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ-ಭಾರತ್ ಬ್ಯಾಂಕಿನ‌ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರವರಿಗೆ ಶ್ರೀ ಗುರುದೇವ ಸೊಸೈಟಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya
error: Content is protected !!