30.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಂಘ-ಸಂಸ್ಥೆಗಳು

ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಬೆಳ್ತಂಗಡಿ:ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆಯು ಸರಕಾರಿ ಪ್ರೌಢ ಶಾಲೆ ಬೆಳ್ತಂಗಡಿಯಲ್ಲಿ ಜುಲೈ 26 ರಂದು ನಡೆಯುತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರಾ ಅಶೋಕ್ ವಹಿಸಿದ್ದರು.

ಬೆಳ್ತಂಗಡಿ ಸಾರ್ವಜನಿಕ ಆರೋಗ್ಯ ಇಲಾಖೆಯ ಶ್ರೂಶ್ರಕ ಸುಂದರ್ ಮತ್ತು ಅಮ್ಮಿ ಸಿಸ್ಟರ್ ಡೆಂಗ್ಯೂ ಜ್ವರದ ಗುಣಲಕ್ಷಣಗಳು ಹಾಗೂ ತಡೆಗಟ್ಟುವ ಬಗ್ಗೆ ಜಾಗೃತಿ ವಿಧಾನ ಮತ್ತು ಮಾಹಿತಿ ನೀಡಿದರು.

ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಕಾರ್ಗಿಲ್ ಯುದ್ಧದ ಬಗ್ಗೆ ಮಾಹಿತಿಯನ್ನು ಮೇಜರ್ ಜನರಲ್ ಎಂ.ವಿ.ಭಟ್ ರವರು ನೀಡಿದರು.

ಮಹಿಳಾ ವೃಂದದ ವತಿಯಿಂದ ಮಕ್ಕಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ವೃಂದದ ಸದಸ್ಯರಾದ ವೀಣಾ ವಿ ಕುಮಾರ್,
ರಜಿನಿ,ಉಮಾ ರಾವ್, ರಶ್ಮಿ ಪಟವರ್ಧನ್,ಜೆಸಿರೆಟ್ ಕೋ ಆರ್ಡಿನೇಟರ್ ಶೃತಿ ರಂಜಿತ್ ಉಪಸ್ಥಿತರಿದ್ದರು.

ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮ.ನಿರೂಪಿಸಿದರು.
ಪ್ರೀತಿ ಆರ್ ರಾವ್ ವಂದಿಸಿದರು.

Related posts

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ವಾರ್ಷಿಕ ವ್ಯವಹಾರ ರೂ.300 ಕೋಟಿ – ಲಾಭ ರೂ.1.13 ಕೋಟಿ – ಶೇ.16 ಡಿವಿಡೆಂಟ್

Suddi Udaya

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya

ಎ.25: ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ- ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ನಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡ ‘ಪ್ರಬುದ್ಧ’ ಉದ್ಘಾಟನೆ

Suddi Udaya

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya
error: Content is protected !!