25.5 C
ಪುತ್ತೂರು, ಬೆಳ್ತಂಗಡಿ
July 23, 2026
ಸಂಘ-ಸಂಸ್ಥೆಗಳು

ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಬೆಳ್ತಂಗಡಿ:ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆಯು ಸರಕಾರಿ ಪ್ರೌಢ ಶಾಲೆ ಬೆಳ್ತಂಗಡಿಯಲ್ಲಿ ಜುಲೈ 26 ರಂದು ನಡೆಯುತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರಾ ಅಶೋಕ್ ವಹಿಸಿದ್ದರು.

ಬೆಳ್ತಂಗಡಿ ಸಾರ್ವಜನಿಕ ಆರೋಗ್ಯ ಇಲಾಖೆಯ ಶ್ರೂಶ್ರಕ ಸುಂದರ್ ಮತ್ತು ಅಮ್ಮಿ ಸಿಸ್ಟರ್ ಡೆಂಗ್ಯೂ ಜ್ವರದ ಗುಣಲಕ್ಷಣಗಳು ಹಾಗೂ ತಡೆಗಟ್ಟುವ ಬಗ್ಗೆ ಜಾಗೃತಿ ವಿಧಾನ ಮತ್ತು ಮಾಹಿತಿ ನೀಡಿದರು.

ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಕಾರ್ಗಿಲ್ ಯುದ್ಧದ ಬಗ್ಗೆ ಮಾಹಿತಿಯನ್ನು ಮೇಜರ್ ಜನರಲ್ ಎಂ.ವಿ.ಭಟ್ ರವರು ನೀಡಿದರು.

ಮಹಿಳಾ ವೃಂದದ ವತಿಯಿಂದ ಮಕ್ಕಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ವೃಂದದ ಸದಸ್ಯರಾದ ವೀಣಾ ವಿ ಕುಮಾರ್,
ರಜಿನಿ,ಉಮಾ ರಾವ್, ರಶ್ಮಿ ಪಟವರ್ಧನ್,ಜೆಸಿರೆಟ್ ಕೋ ಆರ್ಡಿನೇಟರ್ ಶೃತಿ ರಂಜಿತ್ ಉಪಸ್ಥಿತರಿದ್ದರು.

ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮ.ನಿರೂಪಿಸಿದರು.
ಪ್ರೀತಿ ಆರ್ ರಾವ್ ವಂದಿಸಿದರು.

Related posts

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ಎಸ್‌ಡಿಪಿಐ ನಾಯಕರ ಸಭೆ

Suddi Udaya

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya
error: Content is protected !!