July 23, 2026
ಸಮಸ್ಯೆ

ಅಳದಂಗಡಿ-ವೇಣೂರು ಸಂಪರ್ಕಿಸುವ ಡೆಪ್ಪುಣಿ ಬಳಿ ರಸ್ತೆಗೆ ಅಡ್ಡಲಾಗಿಬಿದ್ದ ಮರ

ನಾಲ್ಕೂರು:ಅಳದಂಗಡಿ-ವೇಣೂರು ಸಂಪರ್ಕಿಸುವ ಸೂಳಬೆಟ್ಟು ಡೆಪ್ಪುಣಿ ಬಸ್ಟ್ಯಾಂಡ್ ಹತ್ತಿರ ಬಾರಿ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ.

ಸುಮಾರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಹಲವಾರು ಕಡೆಗಳಲ್ಲಿ ಈ ರೀತಿಯ ಘಟನೆ ನಡೆಯುತ್ತಿದೆ.

Related posts

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

Suddi Udaya
error: Content is protected !!