April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಕಾರ್ಗಿಲ್ ವಿಜಯ ದಿವಸ ಜು26 ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ದೇವಲ್ ಕುಲಾಲ್ ಕಾರ್ಗಿಲ್ ವಿಜಯ ದಿವಸದ ಮಹತ್ವದ ಕುರಿತು ಹೇಳಿದರು ಹಾಗೂ ಇತರ ವಿದ್ಯಾರ್ಥಿಗಳಿಂದ ಸಂಭಾಷಣ ನಾಟಕ, ಗುಂಪು ಗಾಯನ ಹಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹಕ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿ ಯಶಸ್ ಎ.ಎಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಆಚರಣೆ

Suddi Udaya

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೇ ರ‌್ಯಾಂಕ್

Suddi Udaya
error: Content is protected !!