29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಕಾರ್ಗಿಲ್ ವಿಜಯ ದಿವಸ ಜು26 ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ದೇವಲ್ ಕುಲಾಲ್ ಕಾರ್ಗಿಲ್ ವಿಜಯ ದಿವಸದ ಮಹತ್ವದ ಕುರಿತು ಹೇಳಿದರು ಹಾಗೂ ಇತರ ವಿದ್ಯಾರ್ಥಿಗಳಿಂದ ಸಂಭಾಷಣ ನಾಟಕ, ಗುಂಪು ಗಾಯನ ಹಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹಕ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿ ಯಶಸ್ ಎ.ಎಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya

ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಜ.25: ಕೊಕ್ಕಡ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya
error: Content is protected !!