24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಸಮಸ್ಯೆ

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

ಬೆಳ್ತಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೂಟೇಲು ಎಂಬಲ್ಲಿ ನೀರಿನಲ್ಲಿ ಜಾನುವಾರು ಒಂದು ತೆಲಿ ಹೊಗುತ್ತಿರುವುದಾಗಿ ಸಾರ್ವಜನಿಕರೊಬ್ಬರು ತಿಳಿಸಿದ ಹಿನ್ನೆಲೆಯಲ್ಲಿ ಸ್ನಾನ ಘಟ್ಟದ ಬಳಿ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ಕೊಡಲೇ ದೋಣಿ ಯೊಂದಿಗೆ ನೇತ್ರಾವತಿ ನದಿಯ ಮಧ್ಯೆಕ್ಕೆ ತೆರಲಿ ಜಾನುವಾರಿಗೆ ಹಗ್ಗ ಹಾಕಿ ದೋಣಿ ಯೊಂದಿಗೆ ನೇತ್ರಾವತಿ ದಡಕ್ಕೆ ಬಂದು ಜಾನುವಾರನ್ನು ರಕ್ಷಣೆ ಮಾಡಿದರು.
ನೇತ್ರಾವತಿ ನದಿಯಲ್ಲಿ 28.5 ನೀರಿನ ಮಟ್ಟದಲ್ಲಿ ಹರಿಯುತ್ತಿದ್ದು, ಜಾನುವಾರು ರಕ್ಷಣಾ ಕಾರ್ಯ ಬಹುತೇಕ ಅಪಾಯಕಾರಿ ಆಗಿದ್ದರೂ, ಯಶಸ್ವಿಯಾಗಿ ನಡೆಸಲಾಯಿತು.
ರಕ್ಷಣಾ ಕಾರ್ಯಾಚರಣೆಯಲ್ಲಿ ಎ.ಎಸ್.ಎಲ್.ಜನಾರ್ಧನಾ ಆಚಾರ್ಯ, ಪ್ರವಾಹ ರಕ್ಷಣಾ ಗೃಹ ರಕ್ಷಕರಾದ,ಚರಣ್, ಸುದರ್ಶನ್,ಆರೀಸ್,ಸಮದ್ ಪಾಲ್ಗೊಂಡಿದ್ದರು.

,

Related posts

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024

Suddi Udaya

ಬಾರ್ಯ : ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya
error: Content is protected !!