September 6, 2026
ಗ್ರಾಮಾಂತರ ಸುದ್ದಿಸಮಸ್ಯೆ

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

ಬೆಳ್ತಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೂಟೇಲು ಎಂಬಲ್ಲಿ ನೀರಿನಲ್ಲಿ ಜಾನುವಾರು ಒಂದು ತೆಲಿ ಹೊಗುತ್ತಿರುವುದಾಗಿ ಸಾರ್ವಜನಿಕರೊಬ್ಬರು ತಿಳಿಸಿದ ಹಿನ್ನೆಲೆಯಲ್ಲಿ ಸ್ನಾನ ಘಟ್ಟದ ಬಳಿ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ಕೊಡಲೇ ದೋಣಿ ಯೊಂದಿಗೆ ನೇತ್ರಾವತಿ ನದಿಯ ಮಧ್ಯೆಕ್ಕೆ ತೆರಲಿ ಜಾನುವಾರಿಗೆ ಹಗ್ಗ ಹಾಕಿ ದೋಣಿ ಯೊಂದಿಗೆ ನೇತ್ರಾವತಿ ದಡಕ್ಕೆ ಬಂದು ಜಾನುವಾರನ್ನು ರಕ್ಷಣೆ ಮಾಡಿದರು.
ನೇತ್ರಾವತಿ ನದಿಯಲ್ಲಿ 28.5 ನೀರಿನ ಮಟ್ಟದಲ್ಲಿ ಹರಿಯುತ್ತಿದ್ದು, ಜಾನುವಾರು ರಕ್ಷಣಾ ಕಾರ್ಯ ಬಹುತೇಕ ಅಪಾಯಕಾರಿ ಆಗಿದ್ದರೂ, ಯಶಸ್ವಿಯಾಗಿ ನಡೆಸಲಾಯಿತು.
ರಕ್ಷಣಾ ಕಾರ್ಯಾಚರಣೆಯಲ್ಲಿ ಎ.ಎಸ್.ಎಲ್.ಜನಾರ್ಧನಾ ಆಚಾರ್ಯ, ಪ್ರವಾಹ ರಕ್ಷಣಾ ಗೃಹ ರಕ್ಷಕರಾದ,ಚರಣ್, ಸುದರ್ಶನ್,ಆರೀಸ್,ಸಮದ್ ಪಾಲ್ಗೊಂಡಿದ್ದರು.

,

Related posts

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya
error: Content is protected !!