22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಸಮಸ್ಯೆ

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

ಬೆಳ್ತಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೂಟೇಲು ಎಂಬಲ್ಲಿ ನೀರಿನಲ್ಲಿ ಜಾನುವಾರು ಒಂದು ತೆಲಿ ಹೊಗುತ್ತಿರುವುದಾಗಿ ಸಾರ್ವಜನಿಕರೊಬ್ಬರು ತಿಳಿಸಿದ ಹಿನ್ನೆಲೆಯಲ್ಲಿ ಸ್ನಾನ ಘಟ್ಟದ ಬಳಿ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ಕೊಡಲೇ ದೋಣಿ ಯೊಂದಿಗೆ ನೇತ್ರಾವತಿ ನದಿಯ ಮಧ್ಯೆಕ್ಕೆ ತೆರಲಿ ಜಾನುವಾರಿಗೆ ಹಗ್ಗ ಹಾಕಿ ದೋಣಿ ಯೊಂದಿಗೆ ನೇತ್ರಾವತಿ ದಡಕ್ಕೆ ಬಂದು ಜಾನುವಾರನ್ನು ರಕ್ಷಣೆ ಮಾಡಿದರು.
ನೇತ್ರಾವತಿ ನದಿಯಲ್ಲಿ 28.5 ನೀರಿನ ಮಟ್ಟದಲ್ಲಿ ಹರಿಯುತ್ತಿದ್ದು, ಜಾನುವಾರು ರಕ್ಷಣಾ ಕಾರ್ಯ ಬಹುತೇಕ ಅಪಾಯಕಾರಿ ಆಗಿದ್ದರೂ, ಯಶಸ್ವಿಯಾಗಿ ನಡೆಸಲಾಯಿತು.
ರಕ್ಷಣಾ ಕಾರ್ಯಾಚರಣೆಯಲ್ಲಿ ಎ.ಎಸ್.ಎಲ್.ಜನಾರ್ಧನಾ ಆಚಾರ್ಯ, ಪ್ರವಾಹ ರಕ್ಷಣಾ ಗೃಹ ರಕ್ಷಕರಾದ,ಚರಣ್, ಸುದರ್ಶನ್,ಆರೀಸ್,ಸಮದ್ ಪಾಲ್ಗೊಂಡಿದ್ದರು.

,

Related posts

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

Suddi Udaya

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ: ಬಿಜೆಪಿ ಸ್ಥಾಪನಾ ದಿನ

Suddi Udaya

ಇಂದಬೆಟ್ಟು ಗ್ರಾ. ಪಂ.ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಬಿರುಗಾಳಿಗೆ ವ್ಯಾಪಕ ಹಾನಿ

Suddi Udaya
error: Content is protected !!