23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಸಮಸ್ಯೆ

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

ಬೆಳ್ತಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೂಟೇಲು ಎಂಬಲ್ಲಿ ನೀರಿನಲ್ಲಿ ಜಾನುವಾರು ಒಂದು ತೆಲಿ ಹೊಗುತ್ತಿರುವುದಾಗಿ ಸಾರ್ವಜನಿಕರೊಬ್ಬರು ತಿಳಿಸಿದ ಹಿನ್ನೆಲೆಯಲ್ಲಿ ಸ್ನಾನ ಘಟ್ಟದ ಬಳಿ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ಕೊಡಲೇ ದೋಣಿ ಯೊಂದಿಗೆ ನೇತ್ರಾವತಿ ನದಿಯ ಮಧ್ಯೆಕ್ಕೆ ತೆರಲಿ ಜಾನುವಾರಿಗೆ ಹಗ್ಗ ಹಾಕಿ ದೋಣಿ ಯೊಂದಿಗೆ ನೇತ್ರಾವತಿ ದಡಕ್ಕೆ ಬಂದು ಜಾನುವಾರನ್ನು ರಕ್ಷಣೆ ಮಾಡಿದರು.
ನೇತ್ರಾವತಿ ನದಿಯಲ್ಲಿ 28.5 ನೀರಿನ ಮಟ್ಟದಲ್ಲಿ ಹರಿಯುತ್ತಿದ್ದು, ಜಾನುವಾರು ರಕ್ಷಣಾ ಕಾರ್ಯ ಬಹುತೇಕ ಅಪಾಯಕಾರಿ ಆಗಿದ್ದರೂ, ಯಶಸ್ವಿಯಾಗಿ ನಡೆಸಲಾಯಿತು.
ರಕ್ಷಣಾ ಕಾರ್ಯಾಚರಣೆಯಲ್ಲಿ ಎ.ಎಸ್.ಎಲ್.ಜನಾರ್ಧನಾ ಆಚಾರ್ಯ, ಪ್ರವಾಹ ರಕ್ಷಣಾ ಗೃಹ ರಕ್ಷಕರಾದ,ಚರಣ್, ಸುದರ್ಶನ್,ಆರೀಸ್,ಸಮದ್ ಪಾಲ್ಗೊಂಡಿದ್ದರು.

,

Related posts

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya
error: Content is protected !!