30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಪುದ್ಯಂಗ ಬಸ್ಟ್ಯಾಂಡ್ ಬಳಿ ತಿರುವು ಮಾರ್ಗದಲ್ಲಿ ವಾಹನಗಳು ಸಂಚರಿಸಲು ಪೋದರುಗಳಿಂದ ಅನಾನುಕೂಲತೆ ಉಂಟಾಗಿತ್ತು.

ಇದನ್ನು ಗಮನಿಸಿದ ಕೊಕ್ಕಡ ಉದ್ಯಮಿ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲೀಕ ಶ್ರೀಕಾಂತ್ ಮತ್ತು ಹಿಟಾಚಿ ಮಾಲೀಕರಾದ ಅಶ್ವಥ್ ಬಾಂತಿಮರು ರವರು ಜೆಸಿಬಿ ಮೂಲಕ ದುರಸ್ತಿ ಗೊಳಿಸುವ ಮೂಲಕ ಸೇವೆ ಮಾಡಿದ್ದಾರೆ.

ಇವರ ಈ ಕಾರ್ಯಕ್ಕೆ ಸ್ಥಳೀಯರು ಶ್ಲಾಘನೇ ವ್ಯಕ್ತಪಡಿಸಿದ್ದಾರೆ.

Related posts

ಆ.1 ರಿಂದ 15ರ ವರೆಗೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿಮೇಳ: ಗ್ರಾಹಕರಿಗೆಂದೇ ಆಯ್ದು ತಂದ ವಿವಿಧ ಉಡುಪುಗಳ ಮೇಲೆ ಡಿಸ್ಕೌಂಟ್ ಸೇಲ್

Suddi Udaya

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya

ರಾಜ್ಯ ಮಟ್ಟದ ಕರಾಟೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಅವ್ನಿಶ್ ಬೈಜು ರಿಗೆ ಬೆಳ್ಳಿ ಪದಕ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya
error: Content is protected !!