September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಪುದ್ಯಂಗ ಬಸ್ಟ್ಯಾಂಡ್ ಬಳಿ ತಿರುವು ಮಾರ್ಗದಲ್ಲಿ ವಾಹನಗಳು ಸಂಚರಿಸಲು ಪೋದರುಗಳಿಂದ ಅನಾನುಕೂಲತೆ ಉಂಟಾಗಿತ್ತು.

ಇದನ್ನು ಗಮನಿಸಿದ ಕೊಕ್ಕಡ ಉದ್ಯಮಿ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲೀಕ ಶ್ರೀಕಾಂತ್ ಮತ್ತು ಹಿಟಾಚಿ ಮಾಲೀಕರಾದ ಅಶ್ವಥ್ ಬಾಂತಿಮರು ರವರು ಜೆಸಿಬಿ ಮೂಲಕ ದುರಸ್ತಿ ಗೊಳಿಸುವ ಮೂಲಕ ಸೇವೆ ಮಾಡಿದ್ದಾರೆ.

ಇವರ ಈ ಕಾರ್ಯಕ್ಕೆ ಸ್ಥಳೀಯರು ಶ್ಲಾಘನೇ ವ್ಯಕ್ತಪಡಿಸಿದ್ದಾರೆ.

Related posts

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಅಳದಂಗಡಿ ಸ. ಪ್ರೌ. ಶಾಲೆ ಮಕ್ಕಳಿಂದ ನಗರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ

Suddi Udaya

ವೇಣೂರು: ಎಕ್ಸೆಲ್ ನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸುಮಂತ್ ಕುಮಾರ್ ಜೈನ್ ರಿಂದ ಮಾರ್ಗದರ್ಶನ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

Suddi Udaya
error: Content is protected !!