25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಗುಂಡ್ಯ ದಿಂದ ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದಾಗಿದೆ
ಹಲವು ಬಾರಿ ಸಾರಿಗೆ ಇಲಾಖೆಯ ಗಮನಕ್ಕೆ ತಂದರು ಯಾವುದೇ ಸ್ಪಂದನೆ ಕಂಡುಬರುತ್ತಿಲ್ಲ ಈ ಬಗ್ಗೆ ವಿದ್ಯಾರ್ಥಿಗಳು ಸಾರಿಗೆ ಇಲಾಖೆಗೆ 2 ದಿನದ ಗಡುವು ನೀಡಿದೆ.

2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ : ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ: ಎಸ್.ಡಿ.ಪಿ.ಐ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!