22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ನಿಡ್ಲೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶ್ಯಾಮಲ ರವರ ಅಧ್ಯಕ್ಷತೆಯಲ್ಲಿ ಜು.26 ರಂದು ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಸಂಚಾರಿ ಮತ್ತು ವಿಸ್ತರಣೆ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ವಿಶ್ವನಾಥ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಪಂಚಾಯತ್‌ ಉಪಾಧ್ಯಕ್ಷ ರುಕ್ಮಯ್ಯ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ., ಪಂಚಾಯತ್‌ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು , ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾ.ಪಂ ಸಿಬ್ಬಂದಿ ಮಮತಾ ಜಮಾ -ಖರ್ಚು ವರದಿ ವಾಚಿಸಿದರು. ಕಾರ್ಯದರ್ಶಿ ಕೇಶವ ವಾರ್ಡ್ ಸಭೆಯಲ್ಲಿ ಬಂದ ಪ್ರಸ್ತಾವನೆಗಳನ್ನು ಮತ್ತು ಕಾರ್ಯಕ್ರಮ ನಿರೂಪಿಸಿದರು.

Related posts

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ಜಪಾನ್ ದೇಶದ ಸಾಂಸ್ಕೃತಿಕ ವಿನಿಮಯ ಉತ್ಸವದಲ್ಲಿ ಉಜಿರೆ ಎಸ್‌ಡಿಎಂ ನ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ಕಣಿಯೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶ್ವ ಯೋಗ ದಿನ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya
error: Content is protected !!