22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedವರದಿ

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

ನಿಡ್ಲೆ ವ್ಯಾಪ್ತಿಯ ಬರೆಂಗಾಯ ಸಮೀಪ ಮುಳಂಪಾಯ ಎಂಬಲ್ಲಿ ಏರ್‌ಟೆಲ್ ಕಂಪೆನಿಯ ಮೊಬೈಲ್ ಟವರ್ ಇದ್ದರೂ ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಆಗಿದೆ.


ಇತ್ತೀಚೆಗೆ ಏರ್‌ಟೆಲ್ ಕಂಪೆನಿಯ ಮೊಬೈಲ್ ಟವರ್ ನಿರ್ಮಾಣವಾದರು ಎಲ್ಲರೂ ಏರ್‌ಟೆಲ್ ಸಿಮ್ ಖರೀದಿಸಿದರು. ಸ್ವಲ್ಪ ಸಮಯ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿತ್ತು. ಈ ಟವರ್ ನಿರ್ಮಾಣಕ್ಕೆ ಮೊದಲು ನಿಡ್ಲೆಯ ಏರ್‌ಟೆಲ್ ಟವರ್, ಮತ್ತು ಕಾರ್ಯತ್ತಡ್ಕ ಏರ್‌ಟೆಲ್ ಟವರ್‌ನಿಂದ ನೆಟ್‌ವರ್ಕ್ ಸಿಗುತ್ತಿತ್ತು. ಇತ್ತೀಚೆಗೆ ದಿನಗಳಿಂದ ಸರಿಯಾಗಿ ನೆಟ್ ವರ್ಕ್ ಸಿಗುತ್ತಿಲ್ಲ. ಕರೆಂಟ್ ಹೋದರಂತೂ ಇಲ್ಲವೇ ಇಲ್ಲ. ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ತುಂಬಾ ಕಷ್ಟವಾಗುತ್ತಿದ್ದು ನೆಟ್ ವರ್ಕ್ ಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದರಿಂದ ಸಂಬಂಧಪಟ್ಟವರು ಸಮಸ್ಯೆಯನ್ನು ಆದಷ್ಟು ಬೇಗ ಸರಿಪಡಿಸುವಂತೆ ಕೃಷ್ಣ ಕುಮಾರ್ ಕಾಟ್ಲ ರವರು ಒತ್ತಾಯಿಸಿದ್ದಾರೆ.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ ಎಂ. ಮರುನೇಮಕ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ: ಎಂ ಸಿ ವೇಣುಗೋಪಾಲ್

Suddi Udaya
error: Content is protected !!