September 6, 2026
Uncategorizedವರದಿ

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

ನಿಡ್ಲೆ ವ್ಯಾಪ್ತಿಯ ಬರೆಂಗಾಯ ಸಮೀಪ ಮುಳಂಪಾಯ ಎಂಬಲ್ಲಿ ಏರ್‌ಟೆಲ್ ಕಂಪೆನಿಯ ಮೊಬೈಲ್ ಟವರ್ ಇದ್ದರೂ ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಆಗಿದೆ.


ಇತ್ತೀಚೆಗೆ ಏರ್‌ಟೆಲ್ ಕಂಪೆನಿಯ ಮೊಬೈಲ್ ಟವರ್ ನಿರ್ಮಾಣವಾದರು ಎಲ್ಲರೂ ಏರ್‌ಟೆಲ್ ಸಿಮ್ ಖರೀದಿಸಿದರು. ಸ್ವಲ್ಪ ಸಮಯ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿತ್ತು. ಈ ಟವರ್ ನಿರ್ಮಾಣಕ್ಕೆ ಮೊದಲು ನಿಡ್ಲೆಯ ಏರ್‌ಟೆಲ್ ಟವರ್, ಮತ್ತು ಕಾರ್ಯತ್ತಡ್ಕ ಏರ್‌ಟೆಲ್ ಟವರ್‌ನಿಂದ ನೆಟ್‌ವರ್ಕ್ ಸಿಗುತ್ತಿತ್ತು. ಇತ್ತೀಚೆಗೆ ದಿನಗಳಿಂದ ಸರಿಯಾಗಿ ನೆಟ್ ವರ್ಕ್ ಸಿಗುತ್ತಿಲ್ಲ. ಕರೆಂಟ್ ಹೋದರಂತೂ ಇಲ್ಲವೇ ಇಲ್ಲ. ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ತುಂಬಾ ಕಷ್ಟವಾಗುತ್ತಿದ್ದು ನೆಟ್ ವರ್ಕ್ ಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದರಿಂದ ಸಂಬಂಧಪಟ್ಟವರು ಸಮಸ್ಯೆಯನ್ನು ಆದಷ್ಟು ಬೇಗ ಸರಿಪಡಿಸುವಂತೆ ಕೃಷ್ಣ ಕುಮಾರ್ ಕಾಟ್ಲ ರವರು ಒತ್ತಾಯಿಸಿದ್ದಾರೆ.

Related posts

ಉಜಿರೆ: ಹಳೆಪೇಟೆ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

Suddi Udaya

ಪದ್ಮುಂಜದಲ್ಲಿ ವಾಹನ ತಡೆದು ಹಲ್ಲೆ ಪ್ರಕರಣ-ಶರತ್ ಚೌಟನಿಗೆ ಜೈಲು ಶಿಕ್ಷೆ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya
error: Content is protected !!